Monday, May 07, 2012

ಬುದ್ಧ ಜಯಂತಿ

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಆಶಯದಿಂದ ಧಾರವಾಡದಲ್ಲಿ ಸ್ಥಾಪನೆಯಾದ ಬುದ್ಧ ರಖ್ಖಿತ ಶಾಲೆಯಲ್ಲಿ ಬುದ್ಧ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ನಾನು ಮತ್ತು ಡಾ. ಹಾಜವಗೋಳ ಹಾಜರಿದ್ದು ಮಾತನಾಡಿದೇವು. ಆನಂತರ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಪಕ್ಕದಲ್ಲಿರುವ ಡಾ. ಬಾಬಾಸಾಹೇಬ ಅಂಬೆಡ್ಕರ್ ಅವರು ಮೂರ್ತಿಗೆ ಹೂಮಾಲೆ ಹಾಕಿ ನಮನ ಸಲ್ಲಿಸಲಾಯಿತು.

No comments:

Post a Comment

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.