Friday, January 18, 2013

ಸಾಹಿತ್ಯ ಸಂಭ್ರಮಕ್ಕೆ ಗೈರು ಆಗುವ ವಿಚಾರದ ಕುಂ.ವೀ. ಅವರ ಪತ್ರ

ಸಂಭ್ರಮ ಸಂಘಟಕ ಗೆಳೆಯರೇ,
ಶುಭೋದಯ,

ಕಾರ್ಯಕ್ರಮದ ನಿಯಮಾವಳಿಗಳಿಗೆ ನನ್ನ ಸಹಮತವಿಲ್ಲ,

ಅಂತ ಉಸಿರುಗಟ್ಟಿಸುವ ವಾತಾವರಣದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ,

ದಯವಿಟ್ಟು ಕ್ಷಮಿಸಿ ನನ್ನ ಗೈರುಹಾಜರಿಯನ್ನು,

ನಿಮ್ಮ

ಕುಂವೀ

No comments:

Post a Comment

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.