Thursday, October 17, 2013

ಬಲಿತ ದಲಿತರೂ ಮತ್ತು ದರಿದ್ರ ದಲಿತರೂ....






ಬಲಿತ ದಲಿತರ ಬಗ್ಗೆ ಮತ್ತು ದರಿದ್ರ ದಲಿತರ ಬಗ್ಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ತುಂಬ ಖೇದವಿತ್ತು. ಅದಕ್ಕೇ ಅವರು ಹೇಳುತ್ತಿದ್ದರು : ನಾನು ಮುನ್ನಡಿಸಿಕೊಂಡ ರಥವನ್ನು ಸಾಧ್ಯವಾದರೆ ಮುಂದೆ ತೆಗೆದುಕೊಂಡು ಹೋಗಿ. ಸಾಧ್ಯವಾಗದಿದ್ದರೆ ಅದನ್ನು ಅಲ್ಲಿಯೇ ಬಿಟ್ಟು ಬಿಡಿ. ಆದರೆ ಹಿಂದಕ್ಕೆ ಮಾತ್ರ  ಎಳೆಯಬೇಡಿ ; ಸರಿಸಬೇಡಿ ! ಈ ಚಿತ್ರದ ಮೂಲಕ ಆ ಮಾತಿಗೊಂದು ಮೂರ್ತರೂಪ :

No comments:

Post a Comment

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.