Sunday, June 29, 2014

ವಚನ-38

ಒಮ್ಮೆ ಮಲ ತಿನ್ನುವ ಚಟ ಅಂಟಿಕೊಂಡರೆ ಮುಗೀತು
ನಾಯಿಗೂ ಮಿಗಿಲಾಗಿ ಬಾಲ ಅಲ್ಲಾಡತೊಡಗುತ್ತದೆ
ಬಾಲಕ್ಕೆ ಬೆಂಕಿ ಇಕ್ಕಿದರೆ ಲಂಕೆ ಹಾಳಾಗದು ಇಂದು
ಲಂಕೆಯ ಪಾವಿತ್ರ್ಯ ಹಾಳು ಮಾಡಿದವನಿಗೇ ಪೂಜೆ
ಕಾರಣಿಕ ಸಿದ್ಧರಾಮ ತಲೆ ಅಲ್ಲಾಡಿಸು
ಒಳಗಿನ ಹೇನು ಹೊರ ಹೋಗಲಿ !

No comments:

Post a Comment

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.