ಬಲಿತ ದಲಿತರ ಬಗ್ಗೆ ಮತ್ತು ದರಿದ್ರ ದಲಿತರ ಬಗ್ಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ತುಂಬ ಖೇದವಿತ್ತು. ಅದಕ್ಕೇ ಅವರು ಹೇಳುತ್ತಿದ್ದರು : ನಾನು ಮುನ್ನಡಿಸಿಕೊಂಡ ರಥವನ್ನು ಸಾಧ್ಯವಾದರೆ ಮುಂದೆ ತೆಗೆದುಕೊಂಡು ಹೋಗಿ. ಸಾಧ್ಯವಾಗದಿದ್ದರೆ ಅದನ್ನು ಅಲ್ಲಿಯೇ ಬಿಟ್ಟು ಬಿಡಿ. ಆದರೆ ಹಿಂದಕ್ಕೆ ಮಾತ್ರ ಎಳೆಯಬೇಡಿ ; ಸರಿಸಬೇಡಿ ! ಈ ಚಿತ್ರದ ಮೂಲಕ ಆ ಮಾತಿಗೊಂದು ಮೂರ್ತರೂಪ :

No comments:
Post a Comment